*ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಶ್ರೀವೈಷ್ಣವರನ್ನು ಕರ್ನಾಟಕದ ಜಾತಿ ಪಟ್ಟಿಗೆ ಸೇರಿಸಿ, ಗೆಜೆಟ್ ಆದೇಶ ಹೊರಡಿಸಬೇಕು ಎಂದು ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚೆ ಮಾಡಿ ನಿಮಗೆ ಸಹಾಯ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಅಖಿಲ ಕರ್ನಾಟಕ ಶ್ರೀವೈಷ್ಣವ ಮಹಾಸಭಾದಿಂದ ನಗರದ ಅರಮನೆ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀ ರಾಮಾನುಜ ವಿಶ್ವವಿಜಯ ಮಹೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.Home add -Advt “ಯಾವುದೇ ಲಿಂಗ, ಜಾತಿ, ಧರ್ಮ ಭೇದವಿಲ್ಲದೆ ಎಲ್ಲರಿಗೂ ದೇವರನ್ನು ಪೂಜಿಸುವ … Continue reading *ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed