*ನಿಯೋಜಿತ ಸಿಎಂ, ಡಿಸಿಎಂ ಇಬ್ಬರಿಗೂ ಸಿದ್ದರಾಮಯ್ಯ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಹಾಗೆಯೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪಮೇಶ್ವರ್ ಅವರೂ ಧನ್ಯವಾದ ಅರ್ಪಿಸಿದರು. Home add -Advt ಸಿದ್ದರಾಮಯ್ಯ ಅವರು ಇಬ್ಬರಿಗೂ ಅಭಿನಂದಿಸಿ ಶುಭಕೋರಿದರು. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಇಬ್ಬರಿಗೂ ಅಭಿನಂದಿಸಿದರು. *ಹೆಚ್ಚವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ನಕಾರ: ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed