*ಮತಗಳ್ಳತನ : ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.Home add -Advt ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ … Continue reading *ಮತಗಳ್ಳತನ : ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed