*ರಾಜೀನಾಮೆ ಸುದ್ದಿ ಕೇಳಿ ಆಘಾತ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು, ಬೆಂಬಲಿಗರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಿಗಳು, ಅಹಿಂದ ನಾಯಕರು ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರನಕ್ಕಿ ಸಿದ್ದರಾಮಯ್ಯ ಅವರ ರಾಅಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಬಳಿ ಜಮಾವಣೆಗೊಂಡಿರುವ ಬೆಂಬಲಿಗರು, ಅಭಿಮಾನಿಗಳು ಹೈಕಮಾಂಡ್ ನಿರ್ಧಾರದ ವಿರುದ್ಧ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ … Continue reading *ರಾಜೀನಾಮೆ ಸುದ್ದಿ ಕೇಳಿ ಆಘಾತ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು, ಬೆಂಬಲಿಗರ ಆಕ್ರೋಶ*