*ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ: ಖರ್ಗೆ ಆರೋಗ್ಯದ ಬಗ್ಗೆ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ … Continue reading *ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ: ಖರ್ಗೆ ಆರೋಗ್ಯದ ಬಗ್ಗೆ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed