Kannada NewsKarnataka NewsLatest

ಇಂದು ಬೆಳಗಾವಿಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬೆಳಗಾವಿಗೆ ಆಗಮಿಸುವರು. ಸಂಜೆ 6 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿದ್ದರಾಮಯ್ಯ ರಾತ್ರಿ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.

ಬುಧವಾರ ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಜಮಖಂಡಿಗೆ ತೆರಳುವರು. ಜಮಖಂಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಪಾಲ್ಗೊಳ್ಳುವರು. ನಂತರ 1.30ಕ್ಕೆ ಕೊಣ್ಣೂರಿಗೆ ಆಗಮಿಸಿ ಕರಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ 4 ಗಂಟೆಗೆ ಕೊಣ್ಣೂರಿನಿಂದ ಹೊರಟು  ಸಂಜೆ 6.30ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಾತ್ರಿ 7.30ರ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ -ಎಚ್.ಡಿ.ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button