*ಪತ್ನಿ ಸೈಟ್ ಹಿಂತಿರುಗಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್;* *ಅಶೋಕ್, ವಿಜಯೇಂದ್ರ ಕೂಡ ರಿಯಾಕ್ಷನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪತ್ನಿ ಪಾರ್ವತಿ ಮುಡಾ ಸೈಟ್ ಗಳನ್ನು ಹಿಂತಿರುಗಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. Home add -Advt ಟ್ವೀಟ್ ಹೀಗಿದೆ – ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ … Continue reading *ಪತ್ನಿ ಸೈಟ್ ಹಿಂತಿರುಗಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್;* *ಅಶೋಕ್, ವಿಜಯೇಂದ್ರ ಕೂಡ ರಿಯಾಕ್ಷನ್*
Copy and paste this URL into your WordPress site to embed
Copy and paste this code into your site to embed