*ಐದಕ್ಕೆ ಐದೂ ಗ್ಯಾರಂಟಿ ಯೋಜನೆ ಜಾರಿ; ನುಡಿದಂತೆ ನಡೆದ ಸರ್ಕಾರ; ಸಿಎಂ ಸಿದ್ದರಾಮಯ್ಯ*

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು; ಸದುಪಯೋಗಪಡಿಸಿಕೊಳ್ಳಿ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ, ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ … Continue reading *ಐದಕ್ಕೆ ಐದೂ ಗ್ಯಾರಂಟಿ ಯೋಜನೆ ಜಾರಿ; ನುಡಿದಂತೆ ನಡೆದ ಸರ್ಕಾರ; ಸಿಎಂ ಸಿದ್ದರಾಮಯ್ಯ*