*ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿಎಂ ಪ್ರಶ್ನೆ*
ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗೆ ಗ್ಯಾರಂಟಿ ಯೋಜನೆ ಘೋಷಿಸಿ ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.Home add -Advt ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಚಾರಿತ್ರಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ … Continue reading *ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed