*ಶಾಸಕ ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು. ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ … Continue reading *ಶಾಸಕ ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed