*ಬಿಜೆಪಿಯವರ ಹೋರಾಟಗಳು ನಿರಾಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ … Continue reading *ಬಿಜೆಪಿಯವರ ಹೋರಾಟಗಳು ನಿರಾಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed