*ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು*
ಪ್ರಗತಿವಾಹಿನಿ ಸುದ್ದಿ: ಮುಖ್ಯಂತ್ರಿ ಸಿದರಾಮಯ್ಯ ನೇತೃತ್ವದಲ್ಲಿ ನಡೆದ ರಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜಧನ ಪರಿಷ್ಕರಣೆಯಿಂದ ರೂ.311.00 ಕೋಟಿ ಹೆಚ್ಚುವರಿ ಆದಾಯ ನಿರೀಕ್ಷೆ.Home add -Advt ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ರಾಜ್ಯ ಸರ್ಕಾರವು ಉಪಖನಿಜಗಳ ಮೇಲಿನ ರಾಜಧನವನ್ನು 3 ವರ್ಷಗಳ ಅವಧಿಯಲ್ಲಿ ಒಂದು ಬಾರಿ ಪರಿಷ್ಕರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪರಿಷ್ಕರಣೆಯಿಂದ ಒಟ್ಟಾರೆಯಾಗಿ ರೂ.311.55 ಕೋಟಿಗಳ ಹೆಚ್ಚುವರಿ ಮೊತ್ತ ಸಂಗ್ರಹಣೆ … Continue reading *ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು*
Copy and paste this URL into your WordPress site to embed
Copy and paste this code into your site to embed