*ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು. ಸಚಿವ ಪ್ರಿಯಾಂಕ ಖರ್ಗೆಯವರು … Continue reading *ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed