*ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಅಂದ್ರು ಆದರೂ ತಾವು ರಾಜೀನಾಮೆ ಕೊಟ್ಟಿದ್ದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ಚಿಕ್ಕಮಗಳೂರಿನ ಕಡೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ,, ನಾನು ಯಾವುದೋ ದೇವಸ್ಥಾನಕ್ಕೆ ಹೋದಾಗ ಮೋದಿ…ಮೋದಿ… ಅಂತಿದ್ರು. ಮೋದಿ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ, ಸಂಗೊಳ್ಳಿ ರಾಯಣ್ಣ ರೀತಿ ಹೋರಾಡಿದ್ರಾ? ಜನ ಸುಮ್ನೆ ಮೋದಿ… ಮೋದಿ… ಅಂತಾರೆ. 2 ಕೋಟಿ ಕೆಲಸ ಎಲ್ಲಿ, ಅಚ್ಚೇ ದಿನ್ ಎಲ್ಲಿ, ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರು ಮಾಡಿದ್ರಾ? 12 … Continue reading *ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed