*ಹಾಲಿನ ದರ ಏರಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಜನಸಾಮಾನ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾಲಿನ ದರ ಹೆಚ್ಚಿಲ್ಲ. ಯಾರು ಹೇಳಿದ್ದು ದರ ಏರಿಕೆಯಾಗಿದೆ ಎಂದು? ಹಾಲಿನ ದರ ಏರಿಕೆ ಮಾಡಿಲ್ಲ, ಕೊಡುವ ಕ್ವಾಂಟಿಟಿ ಹೆಚ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರ ಏರಿಸಿಲ್ಲ. ಹೆಚ್ಚುವರಿಯಾಗಿ 50ml ಹಾಲು ನೀಡುತ್ತಿದ್ದೇವೆ. ಹೆಚ್ಚುವರಿ 50ml ಹಾಲಿಗೆ 2 ರೂಪಾಯಿ ಪಡೆಯುತ್ತಿದ್ದೇವೆ. ರೈತರು … Continue reading *ಹಾಲಿನ ದರ ಏರಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*