*ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿಎಂ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.Home add -Advt ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಭಾಷಣದ ಹೈಲೈಟ್ಸ್:ಗ್ಯಾಸ್ ಸಬ್ಸಿಡಿ ತೆಗೆದು ಪ್ರಧಾನಿ ಮೋದಿ ಬಡವರ ವಿರೋಧಿಯಾಗಿದ್ದಾರೆ. ಬಿಜೆಪಿ ಯಾವ ಮುಖ ಇಟ್ಟುಕೊಂಡು ನಮ್ಮ … Continue reading *ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿಎಂ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed