*ಬಿಜೆಪಿ ಮಾಡಿರುವ ದ್ರೋಹಕ್ಕೆ ಪಾಠ ಕಲಿಸಲು ಕಾಂಗ್ರೆಸ್ ಗೆ ಮತ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು . ವಿಧಾನಸಭಾ … Continue reading *ಬಿಜೆಪಿ ಮಾಡಿರುವ ದ್ರೋಹಕ್ಕೆ ಪಾಠ ಕಲಿಸಲು ಕಾಂಗ್ರೆಸ್ ಗೆ ಮತ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ*