*4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ; ಸಿಎಂ ಮಾಹಿತಿ*
ಯೋಜನೆ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ: CM ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.Home add -Advt KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಮಧ್ಯಾಹ್ನದ ಸಭೆಯಲ್ಲಿ ಮಾತನಾಡಿದರು. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. … Continue reading *4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ; ಸಿಎಂ ಮಾಹಿತಿ*
Copy and paste this URL into your WordPress site to embed
Copy and paste this code into your site to embed