*ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್; ಚೀಫ್ ಎಂಜಿನಿಯರ್ ಗೆ ಖಡಕ್ ಎಚ್ಚರಿಕೆ*
ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ Home add -Advt ಪ್ರಗತಿವಾಹಿನಿ ಸುದ್ದಿ: ಮಳೆ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಬಿಬಿಎಂಪಿ ಕಡೆಯಿಂದ ತೆಗೆದುಕೊಂಡಿರುವ ಮುಂಜಾಗ್ರತ ಕ್ರಮಗಳನ್ನು ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಜಂಟಿಯಾಗಿ ಬುಧವಾರ ನಗರ ಪ್ರದಕ್ಷಿಣೆ ಮಾಡಿದರು. ಮೈಸೂರು ರಸ್ತೆಯ ದೀಪಾಂಜಲಿನಗರ, ಗಾಳಿ ಆಂಜನೇಯಸ್ವಾಮಿ ದೇವಸ್ಥಾನ, ನಾಯಂಡಹಳ್ಳಿ ಜಂಕ್ಷನ್ ಮತ್ತಿತರ ಕಡೆ ರಾಜಕಾಲುವೆ ವೀಕ್ಷಣೆ ಮಾಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಮಾಂಕಾಳ ವೈದ್ಯ, … Continue reading *ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್; ಚೀಫ್ ಎಂಜಿನಿಯರ್ ಗೆ ಖಡಕ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed