*ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್Home add -Advt ಪ್ರಗತಿವಾಹಿನಿ ಸುದ್ದಿ: “ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಏನಾದರೂ ಸಭೆ ಮಾಡುತ್ತೀರಾ ಎಂದು ಕೇಳಿದಾಗ, “ಇದೇ 10ರಂದು ನಾನು, … Continue reading *ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*