*ಒತ್ತುವರಿ ತೆರವಿಗೆ ಪರಿಹಾರ ಇಲ್ಲ; ಸರ್ಕಾರ ಸ್ಪಷ್ಟನೆ*

ರಸ್ತೆಗುಂಡಿ ಮುಚ್ಚಲು ತ್ವರಿತ ಕ್ರಮ ಪ್ರಗತಿವಾಹಿನಿ ಸುದ್ದಿ: ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಿಸುವ ಸ್ಥಳಗಳು, ರಾಜಕಾಲುವೆ ಹೂಳು ತೆಗೆಯುತ್ತಿರುವ ಹಾಗೂ ಮೆಟ್ರೋ ಡಬಲ್ ಡೆಕ್ಕರ್ ಕಾಮಗಾರಿ ಸೇರಿದಂತೆ ವಿವಿಧ ಸ್ಥಳಗಳನ್ನು ಸಿಎಂ ಸಿದ್ದರಾಮಯ್ಯ ಅವರ ಜೊತೆಗೂಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು. ಮಳೆಗಾಲ ಆರಂಭಕ್ಕೂ ಮುನ್ನ ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಿಬಿಎಂಪಿಯಿಂದ ಕೈಗೊಂಡಿರುವ ಮುಂಜಾಗ್ರತ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. … Continue reading *ಒತ್ತುವರಿ ತೆರವಿಗೆ ಪರಿಹಾರ ಇಲ್ಲ; ಸರ್ಕಾರ ಸ್ಪಷ್ಟನೆ*