*ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇಡಿ ದಾಳಿ ಭೀತಿ: ಶೀಘ್ರದಲ್ಲೇ ದಾಳಿ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದ್ದು, ತೆರೆಮರೆಯಲ್ಲಿಯೇ ಕಾರ್ಯಾಚರಣೆ ಆರಂಭಿಸಿದೆ.Home add -Advt ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಎಫ್ಐಆರ್ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಆಪ್ತರಿಗೂ ಆತಂಕ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತರ ಮನೆ, ಕಚೇರಿ ಮೇಲೂ ಶೀಘ್ರದಲ್ಲೇ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಸಿಎಂ ಆಪ್ತರ ಫೋನ್ ಕಾಲ್, ಬ್ಯಾಂಕ್ ಖಾತೆ ಮೇಲೆ … Continue reading *ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇಡಿ ದಾಳಿ ಭೀತಿ: ಶೀಘ್ರದಲ್ಲೇ ದಾಳಿ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed