*ವಿಂಗ್ ಕಮಾಂಡರ್ ನಿಂದ ಹಲ್ಲೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ವಿಂಗ್ ಕಮಾಂಡರ್ ನಿಂದ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಮ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಆದಿಹಳ್ಳಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಂಗ್ ಕಮಾಂಡರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ವಿಂಗ್ ಕಮಾಂಡರ್, ಬೈಕ್ ಸವಾರ ಇಬ್ಬರೂ ದೂರು ದಾಖಲಿಸಿದ್ದಾರೆ. … Continue reading *ವಿಂಗ್ ಕಮಾಂಡರ್ ನಿಂದ ಹಲ್ಲೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*