*ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ ಸಿದ್ದರಾಮಯ್ಯ*
ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.Home add -Advt ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು … Continue reading *ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed