*ಮೋದಿ ಕೊಟ್ಟ ‘ಖಾಲಿ ಚೊಂಬ’ನ್ನು ‘ಅಕ್ಷಯ ಪಾತ್ರೆ’ ಎಂದು ಕರೆಯಬೇಕೆ? ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಮೋದಿ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರೈತರ ಸಾಲ ಏಕೆ ಮನ್ನಾ ಮಾಡಿಲ್ಲ? ರೈತರ ಬೆಳೆಗಳಿಗೆ ಏಕೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ. ರಾಜ್ಯದ ಜನತೆಗೆ ಅನ್ಯಾಯ ಮಾಡಿದ್ದಾರೆ. ಖಾಲಿ ಚೊಂಬು ಕೊಟ್ಟಿದ್ದೇ ಮೋದಿ ಸಾಧನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ರಾಜ್ಯಕ್ಕೆ … Continue reading *ಮೋದಿ ಕೊಟ್ಟ ‘ಖಾಲಿ ಚೊಂಬ’ನ್ನು ‘ಅಕ್ಷಯ ಪಾತ್ರೆ’ ಎಂದು ಕರೆಯಬೇಕೆ? ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*