*ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು ವಕ್ಫ್ ಹೆಸರಲ್ಲಿ ರಾಜಕೀಯ ನಾಟಕಮಾಡುತ್ತಿದ್ದಾರೆ: ಸಿಎಂ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು ‘ವಕ್ಫ್ ಹೋರಾಟ’ ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರ ರಾಜಕೀಯ ಇಬ್ಬಂದಿತನHome add -Advt ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ … Continue reading *ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು ವಕ್ಫ್ ಹೆಸರಲ್ಲಿ ರಾಜಕೀಯ ನಾಟಕಮಾಡುತ್ತಿದ್ದಾರೆ: ಸಿಎಂ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed