*ವಿಕಲಚೇತನ ಯುವತಿಗೆ ಉದ್ಯೋಗ ಭರವಸೆ ನೀಡಿದ ಸಿಎಂ; ಡಯಾಲಿಸಿಸ್ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಅಧಾಕಾರಿಗಳಿಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಡಬ್ಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ನಿವಾಸಿ ವಿಶಿಷ್ಠ ಚೇತನ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ CM ಗೆ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. *ವಿಶಿಷ್ಟ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಅರ್ಜಿ ಪರಿಶೀಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ಸೂಚಿಸಿದರು. *ಬೆಂಗಳೂರಿನ ಜೆ.ಜೆ ನಗರ … Continue reading *ವಿಕಲಚೇತನ ಯುವತಿಗೆ ಉದ್ಯೋಗ ಭರವಸೆ ನೀಡಿದ ಸಿಎಂ; ಡಯಾಲಿಸಿಸ್ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಅಧಾಕಾರಿಗಳಿಗೆ ಸೂಚನೆ*