*ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ*
ಜೆಡಿಎಸ್ ರಾಜಕೀಯ ಪಕ್ಷ ಅಲ್ಲ, ಕುಟುಂಬದ ಪಕ್ಷ ಅಷ್ಟೆ ಎಂದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.Home add -Advt KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. … Continue reading *ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ*
Copy and paste this URL into your WordPress site to embed
Copy and paste this code into your site to embed