ಗಂಡ-ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ನೈತಿಕ ಪತ್ರಿಕೋದ್ಯಮವೆನಿಸದು: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.Home add -Advt ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಈಗ ಊಹಾ ಪತ್ರಿಕೋದ್ಯಮದ ಪಿಡುಗು … Continue reading *ಅವರು ಹೀಗೆ ಹೇಳಿದ್ರು, ನೀವೇನು ಹೇಳ್ತೀರಾ? ಅಂತ ಕೇಳೋದು ಪತ್ರಿಕೋದ್ಯಮಾನಾ? ವಿಶ್ಲೇಷಣೆ ಮಾಡಿದ್ರೆ ವಿವಾದ ಮಾಡಿಬಿಡ್ತಾರೆ*
Copy and paste this URL into your WordPress site to embed
Copy and paste this code into your site to embed