*ರಾಜ್ಯದಲ್ಲಿ ಉತ್ತಮ ಮಳೆ: ಜುಲೈ 31ರಿಂದ ಜಿಲ್ಲಾ ಪ್ರವಾಸ; ಸಿಎಂ ಸಿದ್ದರಾಮಯ್ಯ ಮಾಹಿತಿ*
ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ … Continue reading *ರಾಜ್ಯದಲ್ಲಿ ಉತ್ತಮ ಮಳೆ: ಜುಲೈ 31ರಿಂದ ಜಿಲ್ಲಾ ಪ್ರವಾಸ; ಸಿಎಂ ಸಿದ್ದರಾಮಯ್ಯ ಮಾಹಿತಿ*
Copy and paste this URL into your WordPress site to embed
Copy and paste this code into your site to embed