*ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ. ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ ಎಂದರು. ಬೆಲೆ ಏರಿಕೆ, … Continue reading *ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ*