*ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ … Continue reading *ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed