ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು , ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.Home add -Advt ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5000 ಕ್ಯೂಸೆಕ್ಸ್ ನೀರನ್ನು ಬಿಳಿಗುಂಡ್ಲುವಿನಿಂದ … Continue reading *ರೈತರು, ಜನ ಜಾನವಾರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರ ಜಲಶಕ್ತಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ*
Copy and paste this URL into your WordPress site to embed
Copy and paste this code into your site to embed