*ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮಹಾರಾಷ್ಟ್ರ: ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದರು. ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅವರು ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. … Continue reading *ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*