*2 ದಿನಗಳ ಪ್ರಗತಿ ಪರಿಶೀಲನೆ ಸಭೆ ಆರಂಭ* *ಆರಂಭದಲ್ಲೇ ಖಡಕ್ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದರಾಮಯ್ಯ ಜಿಲ್ಲಾಧಿಕಾರಿಗಳು, ಸಿಇಓಗಳು, ಇಲಕಹೆ ಅದಿಕಾರಿಗಳ ಜೊತೆ ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ಅಧಿಕಾರಳ ಜೊತೆ ಸಭೆ ಆರಂಭವಾಗಿದ್ದು, ಖಡಕ್ ಸೂಚನೆಗಳನ್ನು ನೀಡಿದರು ಸಭೆಯ ಆರಂಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು *ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ … Continue reading *2 ದಿನಗಳ ಪ್ರಗತಿ ಪರಿಶೀಲನೆ ಸಭೆ ಆರಂಭ* *ಆರಂಭದಲ್ಲೇ ಖಡಕ್ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ*