*ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ … Continue reading *ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed