*ಕಾನೂನು ಬಾಹಿರ ಕೆಲಸ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Home add -Advt ಅವರು ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ … Continue reading *ಕಾನೂನು ಬಾಹಿರ ಕೆಲಸ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed