*ಸಂಸದರೆದುರು ಕೇಂದ್ರದ ಮುಂದಿರುವ ರಾಜ್ಯದ ಬೇಡಿಕೆ ಪಟ್ಟಿ ತೆರೆದಿಟ್ಟ ಸಿಎಂ*

ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲHome add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು,ಹಲವು ವಿಚಾರಗಳು ಪ್ರಸ್ತಾಪಿಸಿದರು. ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ ವಿಚಾರಗಳ ಹೈಲೈಟ್ಸ್ : ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. … Continue reading *ಸಂಸದರೆದುರು ಕೇಂದ್ರದ ಮುಂದಿರುವ ರಾಜ್ಯದ ಬೇಡಿಕೆ ಪಟ್ಟಿ ತೆರೆದಿಟ್ಟ ಸಿಎಂ*