*ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತ ಎಸ್ ಪಿ ಉದೇಶ್ ಎಫ್ಐಆರ್ ದಾಖಲಿಸಿದ್ದು, ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಲಾಗಿದೆ.Home add -Advt ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಸಿಎಂ ಪತ್ನಿ ಪಾರ್ವತಿ ಎ2, ಸಿಎಂ … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿ ಎಫ್ಐಆರ್ ದಾಖಲು*