*ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*
Money Laundering ಮಾಡಿಲ್ಲ: ಸಿಎಂ ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ: ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.Home add -Advt ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ.ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು … Continue reading *ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed