*ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಿ; ಅಧಿಕಾರಿಗಳಿಗೆ ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು. ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.Home add -Advt ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, … Continue reading *ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಿ; ಅಧಿಕಾರಿಗಳಿಗೆ ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed