*ಪಂಚ ಗ್ಯಾರಂಟಿ ಯೋಜನೆ ಬಗ್ಗೆ ಆತಂಕ ಬೇಡ: ಮುಂದಿನ ಚುನಾವಣೆ ಬಳಿಕವೂ ಮುಂದುವರೆಯಲಿದೆ: ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ: ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ.‌ ಅದು … Continue reading *ಪಂಚ ಗ್ಯಾರಂಟಿ ಯೋಜನೆ ಬಗ್ಗೆ ಆತಂಕ ಬೇಡ: ಮುಂದಿನ ಚುನಾವಣೆ ಬಳಿಕವೂ ಮುಂದುವರೆಯಲಿದೆ: ಸಿದ್ದರಾಮಯ್ಯ ಭರವಸೆ*