*ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರಿಗೂ ವೃತ್ತಿಪರ ಯಶಸ್ಸನ್ನು ಕೋರಿ ಶುಭಹಾರೈಸಿ ಮಾತನಾಡಿದರು. Home add -Advt ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕುಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು,ದೀನ ದಲಿತರ, ಅಶಕ್ತರ , ಮಹಿಳೆಯರ ರಕ್ಷಣೆ … Continue reading *ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯ*