*ರಾಜ್ಯದ ಜನರ ಪಾಲಿನ‌ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ; ಸಿಎಂ ಸ್ಪಷ್ಟನೆ*

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆHome add -Advt ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ … Continue reading *ರಾಜ್ಯದ ಜನರ ಪಾಲಿನ‌ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ; ಸಿಎಂ ಸ್ಪಷ್ಟನೆ*