*ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯೇ? ಆರ್.ಅಶೋಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿಎಂ ಸಿದ್ದರಾಮಯ್ಯನವರೇ ಬಿಜೆಪಿ ಪ್ರತಿಭಟನೆ ಹತ್ತಿಕ್ಕುತ್ತಿರುವುದು ಎಷ್ಟು ಸರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ತಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು @BJP4Karnataka ನಾಯಕರು ಮೈಸೂರಿಗೆ ಹೊರಟಿದ್ದರೆ, ಪೊಲೀಸರನ್ನು ಬಳಸಿಕೊಂಡು ನಮ್ಮನ್ನ ಮಾರ್ಗ ಮಧ್ಯದಲ್ಲೇ ತಡೆಯುವ ಮೂಲಕ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡುತ್ತಿದ್ದೀರಲ್ಲ ಎಂದು ಸಾರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ. 1.) ತಮ್ಮ ನಾಯಕ @RahulGandhi ಅವರು ಪ್ರದರ್ಶನ ಮಾಡುವ ಸಂವಿಧಾನದಲ್ಲಿ, ವಿಪಕ್ಷಗಳಿಗೆ ಹೋರಾಟ … Continue reading *ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯೇ? ಆರ್.ಅಶೋಕ್ ಪ್ರಶ್ನೆ*