*ಅಬಕಾರಿ ಲಂಚ ಪ್ರಕರಣ: ಮುಖ್ಯಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ*

Home add -Advt ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ … Continue reading *ಅಬಕಾರಿ ಲಂಚ ಪ್ರಕರಣ: ಮುಖ್ಯಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ*