*ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ: ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿಲ್ಲ: ಸಿಎಂ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು … Continue reading *ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ: ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿಲ್ಲ: ಸಿಎಂ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed