*ರಾಜ್ಯ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಬೊಮ್ಮಾಯಿ ಅವರಿಗೆ ಇಂತಹ ಹುಸಿ ಆರೋಪ ಅನಿವಾರ್ಯ; ಮಾಜಿ ಸಿಎಂ ಗೆ ಸಿಎಂ ಟಾಂಗ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದ ಆರ್ಥಿಕ ದುಸ್ಥಿತಿ ಕಾರಣ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಬೇಕಾಗಿತ್ತು, ಬಾಯಿ ತಪ್ಪಿ ಕೇಂದ್ರ ಸರ್ಕಾರದ ಬದಲಿಗೆ ರಾಜ್ಯ ಸರ್ಕಾರ ಎಂದು ಹೇಳಿದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ರಾಜ್ಯದ ರೈತರು ಬರಗಾಲದ ಬವಣೆಯಿಂದ ತತ್ತರಿಸಿಹೋಗಿದ್ದಾರೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ಇಲ್ಲಿಯ ವರೆಗೆ ನಯಾಪೈಸೆ ಹಣ ನೀಡಿಲ್ಲ. ಕೇಂದ್ರ … Continue reading *ರಾಜ್ಯ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಬೊಮ್ಮಾಯಿ ಅವರಿಗೆ ಇಂತಹ ಹುಸಿ ಆರೋಪ ಅನಿವಾರ್ಯ; ಮಾಜಿ ಸಿಎಂ ಗೆ ಸಿಎಂ ಟಾಂಗ್*