*ಗ್ಯಾರಂಟಿಗಳಿಗೆ ಬಿಟ್ಟಿ ಭಾಗ್ಯ ಎಂಬ ಬಿಜೆಪಿಯ ಮೂದಲಿಕೆಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದರು. ಎಲ್ಲ ಜಾತಿ ಧರ್ಮಗಳ ಬಡವರಿಗೆ ಪಕ್ಷಾತೀತ, ಜಾತ್ಯಾತೀತವಾಗಿ ಎಲ್ಲ ಮಹಿಳೆಯರಿಗೂ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಹಿಂದೆ ಯಾವ ಸರ್ಕಾರದವರು ಇಂತಹ ಪ್ರಯತ್ನ ಕೈಗೊಂಡಿರಲಿಲ್ಲ. ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಪ್ರದಾನಿ ಮೋದಿಯವರೂ ರಾಜ್ಯ ದಿವಾಳಿಯಾಗುತ್ತದೆ ಎಂದರು. ತಾವು 10 ವರ್ಷದಿಂದ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನಗರಿಗೆ ನೀಡಲಿಲ್ಲ. ವಿದೇಶದಲ್ಲಿರುವ … Continue reading *ಗ್ಯಾರಂಟಿಗಳಿಗೆ ಬಿಟ್ಟಿ ಭಾಗ್ಯ ಎಂಬ ಬಿಜೆಪಿಯ ಮೂದಲಿಕೆಗೆ ಸಿಎಂ ತಿರುಗೇಟು*