*ಕಾಗದವನ್ನು ಹರಿದು ಉಪಸಭಾಧ್ಯಕ್ಷರ ಮುಖಕ್ಕೆ ಎಸೆದು, ಗೂಂಡಾಗಳ ರೀತಿ ವರ್ತಿಸುವುದು ಅನಾಗರಿಕ ಸಂಸ್ಕೃತಿಯಲ್ಲವೇ? ಸಿಎಂ ಕೆಂಡಾಮಂಡಲ*

ನಾವು ರಾಜಕೀಯಕ್ಕೆ ಅಧಿಕಾರಿಗಳನ್ನು ಬಳಸಿಲ್ಲ: ರಾಜ್ಯದ ಪರಂಪರೆ ಪಾಲಿಸಿದ್ದೇವೆ: ಸಿಎಂ ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಜನರು ಖುಷಿಯಾಗಿರುವ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿಯವರು ನವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿರೋಧ ಪಕ್ಷದವರು ಹತಾಶರಾಗಿ ಹೀಗೆ ನಡೆದುಕೊಳ್ಳುತ್ತಿದ್ದಾರೆ. ಕ್ಷುಲ್ಲಕ ವಿಚಾರಕ್ಕಾಗಿ ಜನರ ವಿಚಾರವನ್ನು ಬಲಿಕೊಟ್ಟು ಬಾವಿಗಿಳಿದು ಧರಣಿ ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿನ ಅನೇಕ … Continue reading *ಕಾಗದವನ್ನು ಹರಿದು ಉಪಸಭಾಧ್ಯಕ್ಷರ ಮುಖಕ್ಕೆ ಎಸೆದು, ಗೂಂಡಾಗಳ ರೀತಿ ವರ್ತಿಸುವುದು ಅನಾಗರಿಕ ಸಂಸ್ಕೃತಿಯಲ್ಲವೇ? ಸಿಎಂ ಕೆಂಡಾಮಂಡಲ*